ಮಕ್ಕಳಲ್ಲಿ ಕಥೆ ಕೇಳುವ ಆಸಕ್ತಿಯನ್ನು ಮತ್ತು ಕಥೆಗಳಿಂದ ಮಕ್ಕಳ ಕಲ್ಪನಾಶಕ್ತಿಯನ್ನು ಬೆಳೆಸಲು ಪ್ರಸಾರ ಮಾಡುತ್ತಿರುವ ಕಾರ್ಯಕ್ರಮ ಚಿಣ್ಣರ ಕಥಾಗುಚ್ಛ. ನಿಮ್ಮ ಅನಿಸಿಕೆಗಳನ್ನು uma.bhatkande@radiogirmit.com ಗೆ ಕಳುಹಿಸಿ.
ಚಿಣ್ಣರ ಕಥಾಗುಚ್ಛ-“ಕಾಳಿಮಾತೆಯ ವರ”
byRadio Girmit
ಮಕ್ಕಳಲ್ಲಿ ಕಲ್ಪನಾಶಕ್ತಿ ಮೂಡಿಸಲು,ಏಕಾಗ್ರತೆ ಹೆಚ್ಚಿಸಲು,ವಿಚಾರವಂತಿಕೆ ವೃದ್ಧಿಸಲು ಮಕ್ಕಳಿಗಾಗಿ ಮೂಡಿಬರುತ್ತಿರುವ ಮಕ್ಕಳ ಕಾರ್ಯಕ್ರಮ ಚಿಣ್ಣರ ಕಥಾಗುಚ್ಛ.ಇಂದಿನ ಕಥೆ “ಕಾಳಿಮಾತೆಯ ವರ” ತಮಗಾಗಿ ಕೇಳಿ ಆನಂದಿಸಿ.ದಿನಾಂಕ 18.10.2020 ರೆಂದು ಮೂಡಿಬಂದ ಸಂಚಿಕೆ – 84 ಪ್ರಸ್ತುತಿ:ಉಮಾ ಭಾತಖಂಡೆ