• Home
  • keyboard_arrow_rightAuthor archive2020

ಉಮಾ ಭಾತಖಂಡೆ

536 Results / Page 32 on 60


Chinnara Kathaguchcha
close
  • 95

Chinnara Kathaguchcha

ಚಿಣ್ಣರ ಕಥಾಗುಚ್ಛ-ಸಗರಪುತ್ರರ ಸಧ್ಗತಿ ಹಾಗೂ ಕೊಡುಗೈದಾನಿ ರಂತಿದೇವ

ಉಮಾ ಭಾತಖಂಡೆ February 23, 2020

ಮಕ್ಕಳಿಗಾಗಿ ಅಪರೂಪದ ಪುರಾಣ ಕಥೆಗಳು ಪುಸ್ತಕದಿಂದ ಆಯ್ದುಕೊಡಂತಹ 2 ಕಥೆಗಳು ನಿಮ್ಮ ರೇಡಿಯೋಗಿರ್ಮಿಟ್ನಲ್ಲಿ ದಿನಾಂಕ 23.02.2020 ರಂದು ಪ್ರಸಾರವಾದ ಸಂಚಿಕೆ 61ಪ್ರಸ್ತುತಿ:ಉಮಾ ಭಾತಖಂಡೆ

Bhavapushpa
close
  • 17

Bhavapushpa

ಭಾವಪುಷ್ಪ-ಸಂಚಿಕೆ-61

ಉಮಾ ಭಾತಖಂಡೆ February 21, 2020

ರೇಡಿಯೋಗಿರ್ಮಿಟ್ನ ಜನಮೆಚ್ಚಿನ ಕಾರ್ಯಕ್ರಮ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದೊಂದಿಗೆ ಮೂಡಿಬರುತ್ತಿರುವ ಕಾರ್ಯಕ್ರಮ. 21.2 2020 ರ ಸಂಚಿಕೆ.ಇಂದಿನ ಭಾವಪುಷ್ಪದಲ್ಲಿ ಭಾಗವಹಿಸಿದ ಕವಿ ಮನಗಳು:ಶ್ರೀಯುತ ಸುನಿಲ್ ಅಗಡಿ, ಶ್ರೀಮತಿ ಉಮಾ ಭಾತಖಂಡೆ,ಶ್ರೀಮತಿ ಶೈಲಜಾ ಮೈಸೂರ್. ಶ್ರೀಮತಿ ಅಶ್ವಿನಿ ಕಾಶಿಕರ್,ಶ್ರೀಯುತ ಫ ಮಾನುಸಾಗರ್,,ಶ್ರೀಯುತ ವಿಜಯ ಇನಾಮದಾರ.ಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.

Kalarava
close
  • 43

Kalarava

ಕಲರವ-18.2.2020 ರ ಸಂಚಿಕೆ-52

ಉಮಾ ಭಾತಖಂಡೆ February 18, 2020

ಮಕ್ಕಳ ಪ್ರತಿಭೆಯನ್ನು ಗುರುತಿಸಿ ಅನಾವರಣಗೊಳಿಸುವ ಮಕ್ಕಳ ಅಭಿರುಚಿ ಕಾರ್ಯಕ್ರಮ ಕಲರವಇಂದಿನ ಕಲರವದಲ್ಲಿ ಭಾಗವಹಿಸಿದ ಮಕ್ಕಳು:ಸರ್ಕಾರೀ ಪ್ರೌಢಶಾಲೆ, ಮನಗುಂಡಿ,ಧಾರವಾಡ.ಪ್ರಸ್ತುತಿ:ಉಮಾ ಭಾತಖಂಡೆ.

Nenapinangala
close
  • 30

Nenapinangala

ನೆನಪಿನಂಗಳ -ವಾರಾಹ ಮಿಹಿರ

ಉಮಾ ಭಾತಖಂಡೆ February 15, 2020

ದಿನಾಂಕ 15.01.2020 ರಂದು ಪ್ರಸಾರಗೊಂಡ 55 ನೇ ಸಂಚಿಕೆಯಲ್ಲಿ ಖಗೋಳ ಶಾಸ್ತ್ರದ ಅತ್ಯದ್ಭುತ ಮೇಧಾವಿ ವರಾಹ ಮಿಹಿರನ ಸಾಧನೆ ಕುರಿತು ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.

Bhavapushpa
close
  • 23

Bhavapushpa

ಭಾವಪುಷ್ಪ-ಸಂಚಿಕೆ-60

ಉಮಾ ಭಾತಖಂಡೆ February 14, 2020

ರೇಡಿಯೋಗಿರ್ಮಿಟ್ನ ಜನಮೆಚ್ಚಿನ ಕಾರ್ಯಕ್ರಮ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದೊಂದಿಗೆ ಮೂಡಿಬರುತ್ತಿರುವ ಕಾರ್ಯಕ್ರಮ. 14.2 2020 ರ ಸಂಚಿಕೆ.ಇಂದಿನ ಭಾವಪುಷ್ಪದಲ್ಲಿ ಭಾಗವಹಿಸಿದ ಕವಿ ಮನಗಳು:ಶ್ರೀಯುತ ಸುನಿಲ್ ಅಗಡಿ, ಶ್ರೀಮತಿ ಉಮಾ ಭಾತಖಂಡೆ,ಶ್ರೀಮತಿ ಶೈಲಜಾ ಮೈಸೂರ್.ಶ್ರೀಮತಿ ಪ್ರಭಾಶಾಸ್ತ್ರಿ, ಶ್ರೀಯುತ ರಾಜೇಂದ್ರಕುಮಾರ್ ಎಸ ಮಠ, ಶ್ರೀಮತಿ ಅಶ್ವಿನಿ ಕಾಶಿಕರ್,ಶ್ರೀಯುತ ಫ ಮಾನುಸಾಗರ್.ಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.