ಚಿಣ್ಣರ ಕಥಾಗುಚ್ಛ-ಸಗರಪುತ್ರರ ಸಧ್ಗತಿ ಹಾಗೂ ಕೊಡುಗೈದಾನಿ ರಂತಿದೇವ
ಮಕ್ಕಳಿಗಾಗಿ ಅಪರೂಪದ ಪುರಾಣ ಕಥೆಗಳು ಪುಸ್ತಕದಿಂದ ಆಯ್ದುಕೊಡಂತಹ 2 ಕಥೆಗಳು ನಿಮ್ಮ ರೇಡಿಯೋಗಿರ್ಮಿಟ್ನಲ್ಲಿ ದಿನಾಂಕ 23.02.2020 ರಂದು ಪ್ರಸಾರವಾದ ಸಂಚಿಕೆ 61ಪ್ರಸ್ತುತಿ:ಉಮಾ ಭಾತಖಂಡೆ
ಮಕ್ಕಳಿಗಾಗಿ ಅಪರೂಪದ ಪುರಾಣ ಕಥೆಗಳು ಪುಸ್ತಕದಿಂದ ಆಯ್ದುಕೊಡಂತಹ 2 ಕಥೆಗಳು ನಿಮ್ಮ ರೇಡಿಯೋಗಿರ್ಮಿಟ್ನಲ್ಲಿ ದಿನಾಂಕ 23.02.2020 ರಂದು ಪ್ರಸಾರವಾದ ಸಂಚಿಕೆ 61ಪ್ರಸ್ತುತಿ:ಉಮಾ ಭಾತಖಂಡೆ
ರೇಡಿಯೋಗಿರ್ಮಿಟ್ನ ಜನಮೆಚ್ಚಿನ ಕಾರ್ಯಕ್ರಮ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದೊಂದಿಗೆ ಮೂಡಿಬರುತ್ತಿರುವ ಕಾರ್ಯಕ್ರಮ. 21.2 2020 ರ ಸಂಚಿಕೆ.ಇಂದಿನ ಭಾವಪುಷ್ಪದಲ್ಲಿ ಭಾಗವಹಿಸಿದ ಕವಿ ಮನಗಳು:ಶ್ರೀಯುತ ಸುನಿಲ್ ಅಗಡಿ, ಶ್ರೀಮತಿ ಉಮಾ ಭಾತಖಂಡೆ,ಶ್ರೀಮತಿ ಶೈಲಜಾ ಮೈಸೂರ್. ಶ್ರೀಮತಿ ಅಶ್ವಿನಿ ಕಾಶಿಕರ್,ಶ್ರೀಯುತ ಫ ಮಾನುಸಾಗರ್,,ಶ್ರೀಯುತ ವಿಜಯ ಇನಾಮದಾರ.ಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.
ಮಕ್ಕಳ ಪ್ರತಿಭೆಯನ್ನು ಗುರುತಿಸಿ ಅನಾವರಣಗೊಳಿಸುವ ಮಕ್ಕಳ ಅಭಿರುಚಿ ಕಾರ್ಯಕ್ರಮ ಕಲರವಇಂದಿನ ಕಲರವದಲ್ಲಿ ಭಾಗವಹಿಸಿದ ಮಕ್ಕಳು:ಸರ್ಕಾರೀ ಪ್ರೌಢಶಾಲೆ, ಮನಗುಂಡಿ,ಧಾರವಾಡ.ಪ್ರಸ್ತುತಿ:ಉಮಾ ಭಾತಖಂಡೆ.
ಇಂದಿನ ಸಂಚಿಕೆಯಲ್ಲಿ ಪಲ್ಲವರ ಕಾಲದ ಧರ್ಮ,ಸಾಹಿತ್ಯ,ಕಲೆ,ವಾಸ್ತುಶಿಲ್ಪ ಇವುಗಳ ಕುರಿತು ಕೇಳಿ 17.02.2019 ರ ಸಂಚಿಕೆಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.
ಕುಹೂ ಕುಹೂ ಕೋಗಿಲೆ ಪುಸ್ತಕದಿಂದ ಆಯ್ದ ಪಂಜರದ ಗಿಳಿ ಕಥೆ ಬರೆದವರು,ಕೊಮೆರ್ಲಾ ಸತ್ಯನಾರಾಯಣ.-ಸಂಚಿಕೆ 16.2 .2020 ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 15.01.2020 ರಂದು ಪ್ರಸಾರಗೊಂಡ 55 ನೇ ಸಂಚಿಕೆಯಲ್ಲಿ ಖಗೋಳ ಶಾಸ್ತ್ರದ ಅತ್ಯದ್ಭುತ ಮೇಧಾವಿ ವರಾಹ ಮಿಹಿರನ ಸಾಧನೆ ಕುರಿತು ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ರೇಡಿಯೋಗಿರ್ಮಿಟ್ನ ಜನಮೆಚ್ಚಿನ ಕಾರ್ಯಕ್ರಮ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದೊಂದಿಗೆ ಮೂಡಿಬರುತ್ತಿರುವ ಕಾರ್ಯಕ್ರಮ. 14.2 2020 ರ ಸಂಚಿಕೆ.ಇಂದಿನ ಭಾವಪುಷ್ಪದಲ್ಲಿ ಭಾಗವಹಿಸಿದ ಕವಿ ಮನಗಳು:ಶ್ರೀಯುತ ಸುನಿಲ್ ಅಗಡಿ, ಶ್ರೀಮತಿ ಉಮಾ ಭಾತಖಂಡೆ,ಶ್ರೀಮತಿ ಶೈಲಜಾ ಮೈಸೂರ್.ಶ್ರೀಮತಿ ಪ್ರಭಾಶಾಸ್ತ್ರಿ, ಶ್ರೀಯುತ ರಾಜೇಂದ್ರಕುಮಾರ್ ಎಸ ಮಠ, ಶ್ರೀಮತಿ ಅಶ್ವಿನಿ ಕಾಶಿಕರ್,ಶ್ರೀಯುತ ಫ ಮಾನುಸಾಗರ್.ಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.
ಇಂದಿನ ಗೀತಾಭಾವಧಾರೆ ಸಂಚಿಕೆಯಲ್ಲಿ ಸಾಂಖ್ಯ ಯೋಗದ 19 ,20 ಹಾಗೂ 21 ಶ್ಲೋಕ ಮತ್ತು ಅದರ ವಿವರಣೆ. 13.02.2020 ರ ಸಂಚಿಕೆ. ಪ್ರಸ್ತುತಿ:ಉಮಾಭಾತಖಂಡೆ.