ಗೀತಾಭಾವಧಾರೆ-31.10.2019ರ ಸಂಚಿಕೆ 4
ಗೀತಾಭಾವಧಾರೆಯ ನಾಲ್ಕನೆಯ ಸಂಚಿಕೆಯಲ್ಲಿ 11 ರಿಂದ 16ರ ವರೆಗಿನ ಶ್ಲೋಕಗಳು ಅದರೊಟ್ಟಿಗೆ ವಿವರಣೆಯನ್ನು ನೀಡಲಾಗಿದೆ.ಮಹಾರಥರೆಲ್ಲರೂ ತಮ್ಮ ತಮ್ಮ ಶಂಖಗಳನ್ನು ಊದಿದ ವರ್ಣನೆ ತುಂಬಾ ಸೊಗಸಾಗಿ ಬಂದಿದೆ. ಪ್ರಸ್ತುತಿ:ಉಮಾ ಭಾತಖಂಡೆ.
ಗೀತಾಭಾವಧಾರೆಯ ನಾಲ್ಕನೆಯ ಸಂಚಿಕೆಯಲ್ಲಿ 11 ರಿಂದ 16ರ ವರೆಗಿನ ಶ್ಲೋಕಗಳು ಅದರೊಟ್ಟಿಗೆ ವಿವರಣೆಯನ್ನು ನೀಡಲಾಗಿದೆ.ಮಹಾರಥರೆಲ್ಲರೂ ತಮ್ಮ ತಮ್ಮ ಶಂಖಗಳನ್ನು ಊದಿದ ವರ್ಣನೆ ತುಂಬಾ ಸೊಗಸಾಗಿ ಬಂದಿದೆ. ಪ್ರಸ್ತುತಿ:ಉಮಾ ಭಾತಖಂಡೆ.
ಇಂದಿನ ಸಂಚಿಕೆಯಲ್ಲಿ ಗುಪ್ತ ಸಾಮ್ರಾಜ್ಯ ಕಾಲದ ಕಲೆ ಮತ್ತು ವಾಸ್ತುಶಿಲ್ಪಗಳ ಕುರಿತು ಆಲಿಸೋಣ. ಪ್ರಸ್ತುತಿ:ಉಮಾ ಭಾತಖಂಡೆ.
ಶ್ರೀಮತಿ ಮಾಲತಿ ಮುದಕವಿ ಇವರು ಬರೆದ ಹಾಸ್ಯಭರಿತ ಲೇಖನಗಳ ಓದು ಅವರದೇ ಧ್ವನಿ ಮುದ್ರಣದಲ್ಲಿ. 28.10.2020 ರ ಸಂಚಿಕೆ-8 ಪ್ರಸ್ತುತಿ:ಶ್ರೀಮತಿ ಮಾಲತಿ ಮುದಕವಿ.
ಭಾಗವಹಿಸಿದವರು: ಶ್ರೀಮತಿ ಉಮಾ ಭಾತಖಂಡೆ, ಶ್ರೀಯುತ ವಿಜಯ್ ಇನಾಮದಾರ,ಶ್ರೀಮತಿ ಅಷ್ವಿನಿ ಕಾಶಿಕರ್, ಶ್ರೀಯುತ ಸುನಿಲ್ ಅಗಡಿ,ಶ್ರೀಮತಿ ಕೃಷ್ಣ ಕೌಲಗಿ,ಶ್ರೀಮತಿ ಸೀಮಾ ಕುಲಕರ್ಣಿ,ಶ್ರೀಮತಿ ರಾಧಾಶ್ಯಾಮರಾವ್,ಶ್ರೀಮತಿ ಇಂದುಮತಿ ರಾಘವೇಂದ್ರ, ಶ್ರೀಮತಿ ಅನುರಾಧ ಕುಲಕರ್ಣಿ.ಶ್ರೀಮತಿ ಭಾಗ್ಯಶ್ರೀ ಜೋಶಿ. ಇಂದಿನ ಕವನಗಳು: ಬಂತರಿ ದೀಪಾವಳಿ, ದೀಪಾವಳಿ, ಬೆಳಕಿನೆಡೆಗೆ,ದೀಪಗಳ ಹಾವಳಿ,ಬೆಳಕು,ದೀಪಬೆಳಗಿಸೋಣ, ಹಚ್ಚೊಣ ಬನ್ನಿ ದೀಪ,ಬೆಳಕಿನ ಕುಡಿ,ಹಚ್ಚುಬಾರೋ ದೀಪವ,
ಪಂಚತಂತ್ರ ಕಥೆಗಳು ಪುಸ್ತಕದಿಂದ ಆಯ್ದ ಕುಬೇರನ ಚಕ್ರ ಕಥೆಯಲ್ಲಿ ನಾಲ್ಕು ಜನ ಗೆಳೆಯರು ಅದೃಷ್ಟವನ್ನು ಹುಡುಕಿಕೊಂಡು ಹೋದ ಕಥೆ ನಿಮಗಾಗಿ ಆಲಿಸಿ ನಿಮ್ಮ ಚಿಣ್ಣರ ಕಥಾಗುಚ್ಛದ ಅಕ್ಟೋಬರ್ 27, 2019 ರ ಸಂಚಿಕೆಯಲ್ಲಿ. ಕಥಾ ವಾಚನಕಾರರು:ಶ್ರೀಮತಿ ಉಮಾ ಭಾತಖಂಡೆ.
ಗೀತಾಭಾವಧಾರೆಯ ಮೂರನೆಯ ಸಂಚಿಕೆಯಲ್ಲಿ 7 ರಿಂದ 10ರ ವರೆಗಿನ ಶ್ಲೋಕಗಳು ಅದರೊಟ್ಟಿಗೆ ವಿವರಣೆಯನ್ನು ನೀಡಲಾಗಿದೆ. ಪ್ರಸ್ತುತಿ:ಉಮಾ ಭಾತಖಂಡೆ.
ಕಾಯಕವೇ ಕೈಲಾಸ ಎಂದು ಸಾರಿದ,ವಚನಗಳ ಮೂಲಕ ಜಗತ್ತಿಗೆ ಸಂದೇಶ ನೀಡಿದ ಬಸವಣ್ಣನವರ ಕುರಿತ ಅಕ್ಟೋಬರ್ 23, 2019 ರ ಸಂಚಿಕೆ. ಪ್ರಸ್ತುತಿ:ಉಮಾ ಭಾತಖಂಡೆ.
ಇಂದಿನ ಸಂಚಿಕೆಯಲ್ಲಿ ಗುಪ್ತ ಸಾಮ್ರಾಜ್ಯದ ಕಾಲದ ಸಾಹಿತ್ಯ ಕುರಿತು ಆಲಿಸೋಣ. ಪ್ರಸ್ತುತಿ:ಉಮಾ ಭಾತಖಂಡೆ.
ಇಲಿಗಳ ಥಕಥೈ ಪುಸ್ತಕದಿಂದ ಆಯ್ದ ಮತ್ತು ಎಚ್ ಎಸ್ ವೆಂಕಟೇಶ ಮೂರ್ತಿಯವರು ಬರೆದಂಥ ಕಾಡಿನಲ್ಲಿ ಹಕ್ಕಿ ಮತ್ತು ಹುಲಿ ಕಥೆ ನಿಮಗಾಗಿ ಆಲಿಸಿ ನಿಮ್ಮ ಚಿಣ್ಣರ ಕಥಾಗುಚ್ಛದ ಅಕ್ಟೋಬರ್ 20, 2019 ರ ಸಂಚಿಕೆಯಲ್ಲಿ. ಕಥಾ ವಾಚನಕಾರರು:ಶ್ರೀಮತಿ ಉಮಾ ಭಾತಖಂಡೆ.