Bhavapushpa

ಭಾವಪುಷ್ಪ-ಸಂಚಿಕೆ-103

ಉಮಾ ಭಾತಖಂಡೆ February 12, 2021 18


Background
share close
ಭಾವನೆಗಳು, ಕಲ್ಪನೆಗಳು,ಅನುಭಾವಗಳು ಬರವಣಿಗೆಯ ರೂಪದಲ್ಲಿ ಹೊರಹೊಮ್ಮುವುದೇ ಕವಿತೆ. ಇಂಥ ಕವನಗಳ ವಾಚನ ಕಾರ್ಯಕ್ರಮ ಈ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದಿಂದ ನಡೆಯುವ ಜನ ಮೆಚ್ಚಿನ ಕಾರ್ಯಕ್ರಮ. ದಿನಾಂಕ 12.02 .2021 ರಂದು ಪ್ರಸಾರಗೊಂಡ ಸಂಚಿಕೆ.
ಭಾಗವಹಿಸಿದ ಕವಿ ಹಾಗೂ ಕವಿತ್ರಿಯರು. ಶ್ರೀಮತಿ ಕೋಮಲ ವಸಂತ ಕುಮಾರ ,ಶ್ರೀಮತಿ ಪ್ರೇಮಲೀಲ ಪತ್ತರ.ಶ್ರೀಮತಿ ಅಂಜಲಿ ಇಟ್ನಾಳ, ಶ್ರೀಮತಿ ಸುಧಾ ಜೋಶಿ,ಶ್ರೀಯುತ ಏನ್ ವಿ ರಮೇಶ್.ಶ್ರೀಮತಿ ಅಶ್ವಿನಿ ಕಾಶಿಕರ್, ಶ್ರೀಮತಿ ಸರೋಜಿನಿ ಪಡಸಲಗಿ.
ಪ್ರಸ್ತುತಿ:ಉಮಾ ಭಾತಖಂಡೆ.
Rate it
Previous episode
Bhavapushpa
close
  • 31

Bhavapushpa

ಭಾವಪುಷ್ಪ-ಸಂಚಿಕೆ-102

ಉಮಾ ಭಾತಖಂಡೆ February 5, 2021

ಭಾವನೆಗಳು, ಕಲ್ಪನೆಗಳು,ಅನುಭಾವಗಳು ಬರವಣಿಗೆಯ ರೂಪದಲ್ಲಿ ಹೊರಹೊಮ್ಮುವುದೇ ಕವಿತೆ. ಇಂಥ ಕವನಗಳ ವಾಚನ ಕಾರ್ಯಕ್ರಮ ಈ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದಿಂದ ನಡೆಯುವ ಜನ ಮೆಚ್ಚಿನ ಕಾರ್ಯಕ್ರಮ. ದಿನಾಂಕ 05.02 .2021 ರಂದು ಪ್ರಸಾರಗೊಂಡ ಸಂಚಿಕೆ.ಭಾಗವಹಿಸಿದ ಕವಿ […]

Read more trending_flat

Post comments

This post currently has no comments.

This site uses Akismet to reduce spam. Learn how your comment data is processed.