Bhavapushpa

ಭಾವಪುಷ್ಪ-ಸಂಚಿಕೆ-108

ಉಮಾ ಭಾತಖಂಡೆ March 26, 2021 29


Background
share close
ಭಾವನೆಗಳು, ಕಲ್ಪನೆಗಳು,ಅನುಭಾವಗಳು ಬರವಣಿಗೆಯ ರೂಪದಲ್ಲಿ ಹೊರಹೊಮ್ಮುವುದೇ ಕವಿತೆ. ಇಂಥ ಕವನಗಳ ವಾಚನ ಕಾರ್ಯಕ್ರಮ ಈ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದಿಂದ ನಡೆಯುವ ಜನ ಮೆಚ್ಚಿನ ಕಾರ್ಯಕ್ರಮ. ದಿನಾಂಕ 26.03 .2021 ರಂದು ಪ್ರಸಾರಗೊಂಡ ಸಂಚಿಕೆ.
ಭಾಗವಹಿಸಿದ ಕವಿ ಹಾಗೂ ಕವಿತ್ರಿಯರು. ಶ್ರೀಮತಿ ಕೋಮಲ ವಸಂತ ಕುಮಾರ ,ಶ್ರೀಮತಿ ರಾಧಾ ಶ್ಯಾಮರಾವ್,ಶ್ರೀಮತಿ ಅಶ್ವಿನಿ ಕಾಶಿಕರ್, ಶ್ರೀಮತಿ ಸರೋಜಿನಿ ಪಡಸಲಗಿ,ಶ್ರೀಮತಿ ಸೀಮಾ ಕುಲಕರ್ಣಿ.ಶ್ರೀಮತಿ ಅಂಜಲಿ ಇಟ್ನಾಳ್.ಶ್ರೀಮತಿ ಅನುರಾಧ ಕುಲಕರ್ಣಿ,ಶ್ರೀಮತಿ ಸುಧಾ ಜೋಶಿ, ಶ್ರೀಯುತ ಸುನಿಲ್ ಅಗಡಿ,ಶ್ರೀಮತಿ ಉಮಾ ಭಾತಖಂಡೆ,ಶ್ರೀಮತಿ ಪ್ರೇಮಲೀಲ ಪತ್ತರ್,
ಪ್ರಸ್ತುತಿ:ಉಮಾ ಭಾತಖಂಡೆ.
Rate it
Previous episode
Bhavapushpa
close
  • 25

Bhavapushpa

ಭಾವಪುಷ್ಪ-ಸಂಚಿಕೆ-107

ಉಮಾ ಭಾತಖಂಡೆ March 19, 2021

ಭಾವನೆಗಳು, ಕಲ್ಪನೆಗಳು,ಅನುಭಾವಗಳು ಬರವಣಿಗೆಯ ರೂಪದಲ್ಲಿ ಹೊರಹೊಮ್ಮುವುದೇ ಕವಿತೆ. ಇಂಥ ಕವನಗಳ ವಾಚನ ಕಾರ್ಯಕ್ರಮ ಈ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದಿಂದ ನಡೆಯುವ ಜನ ಮೆಚ್ಚಿನ ಕಾರ್ಯಕ್ರಮ. ದಿನಾಂಕ 19.03 .2021 ರಂದು ಪ್ರಸಾರಗೊಂಡ ಸಂಚಿಕೆ.ಭಾಗವಹಿಸಿದ ಕವಿ […]

Read more trending_flat

Post comments

This post currently has no comments.

This site uses Akismet to reduce spam. Learn how your comment data is processed.