
ಗಮಕಸುಧಾ-ಸಂಚಿಕೆ-36 “ಕೀಚಕ ಪ್ರಸಂಗ”ಭಾಗ1
ದಿನಾಂಕ.08.08.2021 ರಂದು ಪ್ರಸಾರಗೊಂಡ “ಗಮಕಸುಧಾ”ಗಮಕವಾಚನ ಕಾರ್ಯಕ್ರಮದಲ್ಲಿ ಕಾವ್ಯವಾಚನ,ಇಂದು ಪ್ರಸಾರಗೊಂಡ ಕಥೆ – ಕುಮಾರವ್ಯಾಸಭಾರತದ “ಕೀಚಕ ಪ್ರಸಂಗ”ಭಾಗ1.ಗಮಕ ವಾಚನ ಮಾಡಿದವರು ಶ್ರೀಮತಿ ಗಾಯತ್ರಿ ಸರದೇಶಪಾಂಡೆ ಹಾಗೂ ವ್ಯಾಖ್ಯಾನ ನೀಡಲಿದ್ದಾರೆ ಶ್ರೀಯುತ ಗುರುನಾಥ್ ಸರದೇಶಪಾಂಡೆ.ಪ್ರಸ್ತುತಿ:ಗಾಯತ್ರಿ ಸರ್ದೇಶಪಾಂಡೆ.
Post comments
This post currently has no comments.