
ಗಮಕಸುಧಾ-ಸಂಚಿಕೆ 30 “ಕೃಷ್ಣ ಸಂಧಾನ “ಭಾಗ5
ದಿನಾಂಕ.20.06 .2021 ರಂದು ಪ್ರಸಾರಗೊಂಡ “ಗಮಕಸುಧಾ”ಗಮಕವಾಚನ ಕಾರ್ಯಕ್ರಮದಲ್ಲಿ,ಇಂದು ಪ್ರಸಾರಗೊಂಡ ಕಥೆ – ಕುಮಾರವ್ಯಾಸಭಾರತದ “ಕೃಷ್ಣಸಂಧಾನ “ಭಾಗ5.ಗಮಕ ವಾಚನ ಮಾಡಿದವರು ಶ್ರೀಮತಿ ಗಾಯತ್ರಿ ಸರದೇಶಪಾಂಡೆ ಹಾಗೂ ವ್ಯಾಖ್ಯಾನ ನೀಡಲಿದ್ದಾರೆ ಶ್ರೀಯುತ ಗುರುನಾಥ್ ಸರದೇಶಪಾಂಡೆ.ಪ್ರಸ್ತುತಿ:ಗಾಯತ್ರಿ ಸರ್ದೇಶಪಾಂಡೆ.
You must log in to post a comment.