ಕಲರವ – ಜೂಲೈ 30, 2019 ರ ಸಂಚಿಕೆ.
ಈ ಕಾರ್ಯಕ್ರಮದಲ್ಲಿ ಮಕ್ಕಳು ಹಾಡು, ಕವನ, ಕಥೆ ಮತ್ತು ಗುಂಪು ಗಾಯನವನ್ನು ಪ್ರಸ್ತುತ ಪಡಿಸಿದ್ದಾರೆ. ಭಾಗವಹಿಸುತ್ತಿರುವ ಮಕ್ಕಳು : ಉತ್ತಂಗಿ ಚೆನ್ನಪ್ಪ ಶಾಲೆ , ಧಾರವಾಡ
ಈ ಕಾರ್ಯಕ್ರಮದಲ್ಲಿ ಮಕ್ಕಳು ಹಾಡು, ಕವನ, ಕಥೆ ಮತ್ತು ಗುಂಪು ಗಾಯನವನ್ನು ಪ್ರಸ್ತುತ ಪಡಿಸಿದ್ದಾರೆ. ಭಾಗವಹಿಸುತ್ತಿರುವ ಮಕ್ಕಳು : ಉತ್ತಂಗಿ ಚೆನ್ನಪ್ಪ ಶಾಲೆ , ಧಾರವಾಡ
ಈ ಸಂಚಿಕೆಯಲ್ಲಿ ಭಾರತದ ಮೇಲೆ ವಿದೇಶಿಯರ ದಾಳಿಗಳು, ಅದರಲ್ಲಿ ಗ್ರೀಕರ, ಶಕರ ಮತ್ತು ಪಾರ್ಥಿಯನ್ನರ ದಾಳಿಗಳ ಕುರಿತು ತಿಳಿಸಲಾಗಿದೆ. ಪ್ರಸ್ತುತಿ : ಉಮಾ ಭಾತಖಂಡೆ
ನಮ್ಮ ಗೆಳೆಯರು ಎಂಥವರು ಇರಬೇಕು ಅಂತ ಈ ಕಥೆ ಕೇಳಿ ತಿಳಿಯಿರಿ.ಜೂಲೈ 28 2019 ರ ಸಂಚಿಕೆ. ಪ್ರಸ್ತುತಿ:ಉಮಾ ಭಾತಖಂಡೆ.
ಶ್ರೀಯುತ ಅರವಿಂದ ಕುಲಕರ್ಣಿ ಇವರು ಬರೆದಂತಹ ಲಲಿತಪ್ರಬಂಧಗಳ ಓದು ಅವರದೇ ಧ್ವನಿ ಮುದ್ರಣದಲ್ಲಿ 27 .7 .2019 ರ ಸಂಚಿಕೆ 26 ಪ್ರಸ್ತುತ ವಿಷಯ-“ಅಭಿಯಾಂತ್ರಿಕ ಶಿಕ್ಷಣ ತಂತ್ರಗಳು”ಪ್ರಸ್ತುತಿ:ಶ್ರೀ ಅರವಿಂದ ಕುಲಕರ್ಣಿ
ಭಾಗವಹಿಸಿದವರು:ಶ್ರೀಮತಿ ಭಾಮತಿ ಜೋಶಿ,ಶ್ರೀಮತಿ ಕೃಷ್ಣ ಕೌಲಗಿ,ಶ್ರೀಮತಿ ಅಶ್ವಿನಿ ಕಾಶಿಕರ್, ಶ್ರೀಮತಿ ಉಮಾ ಭಾತಖಂಡೆ, ಶ್ರೀಯುತ ವಿಜಯ್ ಇನಾಮದಾರ, ಶ್ರೀ ಅಕ್ಷಯ್ ಕುಮಾರ್ ಜೋಶಿ,ಶ್ರೀಯುತ ಅಜಿತ್ ಕಾಶಿಕರ್, ಶ್ರೀ ಕಲ್ಮೇಶ ತೋಟದ್. ಇಂದಿನ ಕವನಗಳು:ಧಾರವಾಡ,ಚುಟುಕು ಕವನ,ಧಾರವಾಡ ಮಳೆ, ಹೂ ಬಳ್ಳಿ,ಮಿಣುಕು ಹುಳ,ನಾನು ಹೋಗಿ ನಾವು ಎಂಬ …,ಸಾಗಬೇಕು ಒಂದಾಗಿ,ತಂಪುಬೇಕಿದೆ ಈ ಹೃದಯಕೆ.
ಶ್ರೀಯುತ ಉಮೇಶ್ ದೇಸಾಯಿ ಇವರು ಬರೆದಂಥ ದುರ್ಗದಬಯಲಿನ ಪುರಾಣಮು ಲೇಖನದಲ್ಲಿ ತಮ್ಮ ದುರ್ಗದಬಯಲಿನ ನೆನಪುಗಳ ಸುರುಳಿಯನ್ನು ಒಂದೊಂದಾಗಿ ಬಿಚ್ಚಿ ಇಡುತಾ ಸುಂದರವಾಗಿ ಬರದಾರೆ ಉಮೇಶ್ ದೇಸಾಯಿ ಇವರು. ಬನ್ನಿ ಅಳಿಸೋಣ ಜೂಲೈ,24 2019 ರ ಸಂಚಿಕೆ. ಪ್ರಸ್ತುತಿ:ವಿಜಯ ಇನಾಮದಾರ.
ಸಮಾಜದಲ್ಲಿ ಅನ್ಯಾಯ ಶೋಷಣೆ ಕಂಡಲ್ಲಿ ತಡೆಯಲು ಹೋರಾಡುತ್ತಿದ್ದ ಜ್ಯೋತಿರಾವ್ ಫುಲೆ ಇವರ ಕುರಿತ ಜೂಲೈ. 24, 2019 ರ ಸಂಚಿಕೆ. ಪ್ರಸ್ತುತಿ:ಉಮಾ ಭಾತಖಂಡೆ.
ಈ ಕಾರ್ಯಕ್ರಮದಲ್ಲಿ ಮಕ್ಕಳು ಹಾಡು, ಕವನ, ಕಥೆ ಮತ್ತು ಗುಂಪು ಗಾಯನವನ್ನು ಪ್ರಸ್ತುತ ಪಡಿಸಿದ್ದಾರೆ. ಭಾಗವಹಿಸುತ್ತಿರುವ ಮಕ್ಕಳು : ಉತ್ತಂಗಿ ಚೆನ್ನಪ್ಪ ಶಾಲೆ , ಧಾರವಾಡ
ಕೊಂಚ ಆಲೋಚಿಸೋಣ ಪುಸ್ತಕದಿಂದ ಆಯ್ದ ಲೇಖನದ ಓದು .ಜುಲೈ 22 2019 ರ ಸಂಚಿಕೆ.ಲೇಖನ ಓದು: ಶ್ರೀಯುತ ಅಶೋಕ್ ಜೋಶಿ