• Home
  • keyboard_arrow_right Vishayadhare
  • keyboard_arrow_rightPodcasts
  • keyboard_arrow_right
  • keyboard_arrow_right ವಿಷಯಧಾರೆ – ಜೂನ್ 17, 2019 ರ ಸಂಚಿಕೆ

Vishayadhare

ವಿಷಯಧಾರೆ – ಜೂನ್ 17, 2019 ರ ಸಂಚಿಕೆ

ಅಶೋಕ್ ಜೋಶಿ June 17, 2019 67


Background
share close

ಬಸ್ಸಿನಲ್ಲಿ ಪ್ರಯಾಣಿಸುವಾಗ ಅಕಸ್ಮಾತಾಗಿ ಬಸ್ಸು ೧೨ ಗಂಟೆಗಟ್ಟಲೆ ಕೆಟ್ಟು ನಿಂತಾಗ ಪ್ರಯಾಣಿಕರಲ್ಲಿ ನಡೆಯುವ ಸಂಗತಿಗಳನ್ನು ಜೋಗಿ ಅವರು “ಬಸ್ಸು ಕೆಟ್ಟು ನಿಂತು ಹನ್ನೆರಡು ಗಂಟೆ” ಎಂಬ ಲೇಖನದ ಮೂಲಕ ಹೇಳಿದ್ದಾರೆ. ಶ್ರೀ. ಅಶೋಕ ಜೋಶಿ ಇವರು ಲೇಖನವನ್ನು ಓದುವ ಮೂಲಕ ಕೇಳುಗರಿಗೆ ತಲುಪಿಸಿದ್ದಾರೆ.
ಇನ್ನೊಂದು ಲೇಖನ ಶ್ರೀಮತಿ. ನಂದಾ ಗಾರ್ಗೆ ಅವರು ಬರೆದಂತಹ “ನೀನೊಲಿದರೆ” ಎಂಬ ಲೇಖನವನ್ನು ಶ್ರೀಮತಿ. ಉಮಾ ಭಾತಖಂಡೆ ಅವರು ಓದುವ ಮೂಲಕ ಈ ಲೇಖನಕ್ಕೆ ಜೀವ ತುಂಬಿದ್ದಾರೆ.

Rate it
Previous episode
Vishayadhare
close
  • 84

Vishayadhare

ವಿಷಯಧಾರೆ – ಜೂನ್ 3, 2019 ರ ಸಂಚಿಕೆ

ಉಮಾ ಭಾತಖಂಡೆ June 3, 2019

ಈ ಸಂಚಿಕೆಯಲ್ಲಿ ನಂದಾ ಗಾರ್ಗೆ ಇವರು ಬರೆದಂತಹ ” ಕಹಿನೆನಪುಗಳು ಬೇಕು ಅರಿಯಲಿ ಬದುಕು” ಕಥೆ ಪ್ರಸಾರಗೊಳಿಸಲಾಗಿದೆ. ಯಾವ ಕಹಿನೆನಪು ಜೀವನ ಪಾಠ ಕಳಿಸಿತು ಎನ್ನುವುದನ್ನು ಇದರಲ್ಲಿ ಆಲಿಸಿರಿ.ಪ್ರಸ್ತುತಿ ಶ್ರೀಮತಿ,ಉಮಾ ಭಾತಖಂಡೆ.

Read more trending_flat

Post comments

This post currently has no comments.

This site uses Akismet to reduce spam. Learn how your comment data is processed.